Suddi Bidugade на компьютер

Рейтинг: 3,5/5 - ‎30 отзывов
Текущая версия: 0.0.4
Количество установок: 1 000+
Последнее обновление: 26.08.2016

Информация

Версия: 0.0.4
Размер: 4.5 MB
Категория: Новости и журналы
Разработчик: eReleGo Digi Media Pvt Ltd
Разрешения: [ еще ]
Подробное описание:
ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಎಂಟಕ್ಕಿಂತ ಹೆಚ್ಚು ಪುಟಗಳಿಂದ ಜ... [Подробнее…]
Изображения Suddi Bidugade на ПК с Windows
Suddi Bidugade на ПК с Windows

Инструкции по установке

Cкачать и установить Suddi Bidugade на компьютер бесплатно.

Многие из нас стали задавать простой вопрос: как скачать, установить и сыграть в нашу любимую игру прямо на компьютере?

Если вы не любите маленькие экраны смартфона или планшета, то сделать это можно с помощью программы-эмулятора. С ее помощью можно создать на своем компьютере среду Android и через нее запустить приложение. На данный момент самыми популярными утилитами для этого являются: Bluestacks и NoxPlayer.

Установка Suddi Bidugade на компьютер с помощью Bluestacks

BlueStacks — популярный эмулятор Android, который широко используется благодаря простоте использования, высокой производительности и полной интеграции с компьютерным оборудованием. BlueStacks предоставляет такие функции, как раскладка клавиатуры и поддержка нескольких экземпляров.

  1. Установить Bluestacks: Если на компьютере нет Bluestacks, перейдите на страницу https://www.bluestacks.com/ru/index.html и нажмите зеленую кнопку «Скачать Bluestacks» посередине страницы. Щелкните по зеленой кнопке «Скачать» в верхней части следующей страницы, а затем установите эмулятор:

    + Windows: Дважды щелкните загруженный EXE-файл, нажмите «Да» при появлении запроса, нажмите «Установить», нажмите «Готово», когда опция станет активной.

    + Mac: Дважды щелкните загруженный файл DMG, дважды щелкните значок Bluestacks, нажмите «Установить» при появлении запроса, разрешите установку стороннего программного обеспечения (если будет предложено) и нажмите «Продолжить».

  2. Скачайте файл APK на компьютер. APK-файлы являются установщиками приложений. Вы можете скачать apk-файл с нашего сайта.

  3. Откройте загруженный APK-файл. Перейдите в папку, в которую вы загрузили APK-файл, и дважды щелкните его, чтобы установить. Вы также можете перетащить APK-файл на экран приложения Bluestacks для установки.

  4. Запустите приложение. Когда значок приложения появится в Bluestacks, щелкните его, чтобы открыть приложение.

Установка Suddi Bidugade на компьютер с помощью NoxPlayer

NoxPlayer известен своей высокой производительностью и различными функциями, улучшающими взаимодействие с пользователем, такими как раскладка клавиатуры, несколько экземпляров и настраиваемые параметры.

  1. Посетите официальный сайт разработчика https://ru.bignox.com/, чтобы загрузить и установить NoxPlayer. Процесс установки обычно простой и быстрый.

  2. Перетащите APK-файл в NoxPlayer для установки.

  3. Процесс установки пройдет быстро. После успешной установки вы сможете найти «Suddi Bidugade» на главном экране NoxPlayer, просто нажмите, чтобы открыть.

Оценки и отзывы

3,5 из 5 - Оценок 30
5
15
4
3
3
2
2
2
1
8

(*) is required

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಎಂಟಕ್ಕಿಂತ ಹೆಚ್ಚು ಪುಟಗಳಿಂದ ಜನರ ಮನೆ ಬಾಗಿಲಿಗೆ ತಲುಪುತ್ತಿರುವುದು ಸಮುದಾಯ ಪತ್ರಿಕೋದ್ಯಮದಲ್ಲೊಂದು ಕ್ರಾಂತಿ.ಎಂಬಿಬಿಎಸ್ ವೈದ್ಯರೊಬ್ಬರ ಹೋರಾಟದ ಫಲವಾಗಿ ಪುತ್ತೂರಿನಲ್ಲಿ ಸುದ್ದಿಬಿಡುಗಡೆ ದಿನಪತ್ರಿಕೆಯಾಗಿ, ಸುಳ್ಯ ಮತ್ತು ಬೆಳ್ತಂಗಡಿಯಲ್ಲಿ ವಾರಪತ್ರಿಕೆಯಾಗಿ ಹೊರಬರುತ್ತಿದೆ. ಇವು ಕೇವಲ ತಾಲೂಕು ಮಟ್ಟದ ಪತ್ರಿಕೆ. ತಾಲೂಕು ಮತ್ತು ತಾಲೂಕಿನವರಾಗಿದ್ದು ಜಗತ್ತಿನಾದ್ಯಂತ ಇರುವ ಮಂದಿಯ ಸುದ್ದಿ, ಮಾಹಿತಿ ಪತ್ರಿಕೆಯ ವ್ಯಾಪ್ತಿ ಎನ್ನುತ್ತಾರೆ ಡಾ.ಯು.ಪಿ.ಶಿವಾನಂದ. ಆದರೆ, ಯಾವುದೇ ರಾಜ್ಯ ಮಟ್ಟದ ಪತ್ರಿಕೆಗಿಂತ ಹೆಚ್ಚಿನ ಪ್ರಸಾರವನ್ನು ಆಯಾಯ ತಾಲೂಕುಗಳಲ್ಲಿ ಹೊಂದಿದೆ ಎನ್ನುವುದು ಗಮನಾರ್ಹ.ಊರು, ಪರವೂರು, ದೇಶ ವಿದೇಶಗಳ ಸುದ್ದಿಯೊಂದಿಗೆ, ನಮ್ಮ ದಿನ ನಿತ್ಯದ ಬಳಕೆಗೆ ಬೇಕಾದ ಅತ್ಯವಶ್ಯಕ ಮಾಹಿತಿಯನ್ನು ನೀಡುತ್ತಿರುವ ಪತ್ರಿಕೆ ಇದಾಗಿದೆ. ಶಿಕ್ಷಣದಿಂದ ಹಿಡಿದು ಪ್ರವಾಸೋದ್ಯಮ, ಕೃಷಿ, ವಾಣಿಜ್ಯ ಇತ್ಯಾದಿ ಎಲ್ಲ ಕ್ಷೇತ್ರಗಳ ಮಾಹಿತಿಯನ್ನು ಜನರಿಗೆ ತಲುಪಿಸುವಲ್ಲಿ ಸುದ್ದಿ ಪ್ರಮುಖ ಪಾತ್ರ ವಹಿಸುತ್ತಿದೆ. ಯಾವುದೇ ಪ್ರದೇಶದ ಸಮಗ್ರ ಬೆಳವಣಿಗೆಯಲ್ಲಿ 'ಮಾಹಿತಿ' ಪ್ರಧಾನ ಪಾತ್ರ ವಹಿಸುತ್ತದೆ ಎಂಬುದು ಸುದ್ದಿ ಸಮೂಹದ ನಂಬಿಕೆ.

1985 ರಲ್ಲಿ ಸುಳ್ಯದ ಭ್ರಷ್ಟ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಂಬಿಬಿಎಸ್ ಓದಿದ ವೈದ್ಯರೊಬ್ಬರು ಗ್ರಾಹಕರ ವೇದಿಕೆಯ ಮೂಲಕ ಹಚ್ಚಿದ ಹೋರಾಟದ ಕಿಡಿ ಬಳಿಕ ಕರಪತ್ರದ ಮೂಲಕ ಜನಮೆಚ್ಚುಗೆ ಪಡೆದಾಗ ಹೋರಾಟಕ್ಕೆ ತೋರಿದ ಮುಂದಿನ ದಿಕ್ಕು ಇಂದಿನ ಸುದ್ದಿ ಪತ್ರಿಕೆ. ಅಂದು ಸುಳ್ಯದಲ್ಲಿ ತಮ್ಮ ಸ್ವಂತ ವಾಹನ ಮತ್ತು ಸ್ವಂತ ಖರ್ಚಿನಲ್ಲಿ ಹಳ್ಳಿ ಹಳ್ಳಿಗೆ ತೆರಳಿ ಜನಬೆಂಬಲ ಪಡೆದು ಡಾ. ಯು.ಪಿ ಶಿವಾನಂದ ಅವರು ಪತ್ರಿಕೆಯನ್ನು ಮುನ್ನೆಡೆಸಿದರು.

ಎರಡನೇ ಹಂತವಾಗಿ 1986 ರಲ್ಲಿ ಬೆಳ್ತಂಗಡಿಯಲ್ಲಿ ಸುದ್ದಿ ಪತ್ರಿಕೆ ಆರಂಭಿಸಿದರು. ಈ ಎರಡೂ ಕಡೆಗಳಲ್ಲಿ ವಾರ ಪತ್ರಿಕೆಯಾಗಿ ಆರಂಭವಾದ ಸುದ್ದಿ ಎರಡೂ ಕಡೆಗಳಲ್ಲಿ ಯಶಸ್ಸು ಕಂಡಿತು. ಮುಂದಿನ ಹಂತವಾಗಿ ಸೆ .4, 1987 ರಲ್ಲಿ ಪುತ್ತೂರಲ್ಲಿ ಸುದ್ದಿ ದಿನ ಪತ್ರಿಕೆಯಾಗಿ ಆರಂಭಗೊಂಡಿತು. ಕಪ್ಪು ಬಿಳುಪಿನಲ್ಲಿ ಆರಂಭವಾದ ಸುದ್ದಿ ಅಂದು ಕೇವಲ ಎರಡು ಪುಟಗಳಲ್ಲಿ ಇತ್ತು. ಚಿಕ್ಕ ಕ್ರೌನ್ ಸೈಜ್ ನಲ್ಲಿ ಸ್ಥಳೀಯ ಟ್ರೆಡಲ್ ಪ್ರೆಸ್ಸಿನಲ್ಲಿ ಮುದ್ರಣಗೊಳ್ಳುತ್ತಿದ್ದ ಪತ್ರಿಕೆ ಆ ನಂತರದ ದಿನಗಳಲ್ಲಿ ತನ್ನ ಗಾತ್ರ ಹಾಗೂ ಪುಟಗಳಲ್ಲಿ ಏರಿಕೆಯನ್ನು ಕಂಡುಕೊಂಡಿತು. ಅಂದಿನ ಪತ್ರಿಕೆಯ ಬೆಲೆ ಕೇವಲ 10 ಪೈಸೆಯಾಗಿತ್ತು.

ಪುತ್ತೂರು, ಮಂಗಳೂರು, ಸುಳ್ಯ, ಬೆಳ್ತಂಗಡಿ, ಕೊಡಗು ಮತ್ತು ಬೆಂಗಳೂರಿನಲ್ಲಿ ನೂರಾರು ಮಂದಿಗೆ ಖಾಯಂ ಆದಾಯದ ಉದ್ಯೋಗ ಕಲ್ಪಿಸಿರುವ ಶಿವಾನಂದ ಅವರ ಪತ್ರಿಕೆಯ ಸಾಧನೆ ಅಧ್ಯಯನಕ್ಕೆ ಅರ್ಹವಾದ ವಿಚಾರ. ಪತ್ರಿಕೋದ್ಯಮ, ಗ್ರಾಮೀಣಾಭಿವೃದ್ಧಿ ಮತ್ತು ವಾಣಿಜ್ಯ ಆಡಳಿತದ ವಿದ್ಯಾರ್ಥಿಗಳು ಅಧ್ಯಯನ ನಡೆಸಬೇಕಾದ ಜನಪರ ಉದ್ಯಮ ಸುದ್ದಿಬಿಡುಗಡೆ ಮಾಧ್ಯಮ ಸಮೂಹ ಸಂಸ್ಥೆ.

ಯಾವುದೇ ರಾಜಕೀಯ ಸಂಘಟನೆ, ಸಿದ್ಧಾಂತಗಳಿಂದ ದೂರವಾಗಿದ್ದು ನಿಜಾರ್ಥದಲ್ಲಿ ಪತ್ರಿಕೆಯನ್ನು ನಿಷ್ಪಕ್ಷಪಾತವಾಗಿ ನಡೆಸಿಕೊಂಡು ಬರುತ್ತಿರುವುದು ಸುದ್ದಿ ಬಿಡುಗಡೆಯ ಇನ್ನೊಂದು ವೈಶಿಷ್ಟ್ಯ.

ಪತ್ರಿಕೆಯಲ್ಲೇನಿದೆ:

ಇಂದಿನ ಕ್ರೈಮ್, ಸೆಕ್ಸ್, ಕ್ರಿಕೆಟ್, ಕುಟುಂಬ ಕಲಹ ವೈಭವೀಕರಣ ಪತ್ರಿಕೋದ್ಯಮದಿಂದ ಸಂಪೂರ್ಣ ವಿಭಿನ್ನವಾಗಿ, ಜಾಹಿರಾತು ಆಧಾರಿತ ಸುದ್ದಿ ಪ್ರಕಟಣೆ ಮಾದರಿಯನ್ನು ಅನುಕರಿಸದೆ ವಿಭಿನ್ನವಾಗಿದೆ ಸುದ್ದಿಬಿಡುಗಡೆ. ಒಂದು ಪತ್ರಿಕೆ ಸಮೃದ್ಧವಾಗುವುದು ಆ ಪತ್ರಿಕೆಯಲ್ಲಿರುವ ಮಾಹಿತಿ ಮತ್ತು ಸುದ್ದಿಯಿಂದ. ಹಣ ಕೊಟ್ಟು ಪತ್ರಿಕೆ ಪಡೆಕೊಂಡ ಗ್ರಾಹಕನಿಗೆ ಆ ಪತ್ರಿಕೆಯಿಂದ ಒಂದಷ್ಟು ಲಾಭ ಸಿಗಬೇಕು ಆಗ ಮಾತ್ರ ಪತ್ರಿಕೆಯ ಉದ್ದೇಶ ಸಾರ್ಥಕವಾಗುತ್ತದೆ. ಈ ನಿಟ್ಟಿನಲ್ಲಿ ಸುದ್ದಿ ಪತ್ರಿಕೆಯಲ್ಲಿ ಏನಿದೆ ಎಂದು ಕೇಳುವ ಬದಲು ಏನಿಲ್ಲ ಎಂದು ಪ್ರಶ್ನಿಸುವುದು ಲೇಸು.

ಹುಟ್ಟು ಹಬ್ಬದಿಂದ ಹಿಡಿದು ಮರಣದವರೆಗೆ, ಶುಭ ವಿವಾಹ ಫೋಟೋ ಸಮೇತ ವರದಿಗಳು, ಪ್ರಶಸ್ತಿಗಳು, ವರ್ಗಾವಣೆ ಪದೋನ್ನತಿ, ನೇಮಕ, ಪದಾಧಿಕಾರಿ ಆಯ್ಕೆ, ವಾರದಲ್ಲಿ ಎಲ್ಲೆಲ್ಲಿ ಏನೇನು ಕಾರ್ಯಕ್ರಮಗಳಿವೆ ಎಂಬುದಕ್ಕೆ ಈ ದಿನದ ಕಾರ್ಯಕ್ರಮ, ಅಧಿಕಾರಿಗಳ ಮಾಹಿತಿ, ಇಲಾಖೆಯಲ್ಲಿ ದೊರೆಯುವ ಮಾಹಿತಿ ಇತ್ಯಾದಿಗಾಗಿ ಇಲಾಖಾ ಮಾಹಿತಿ, ಜನಪ್ರತಿನಿಧಿಗಳ ವಾರದ ಕಾರ್ಯಕ್ರಮ, ಜಾಗ ಮಾರಾಟ ಖರೀದಿ ಇತ್ಯಾದಿ ಮಾಹಿತಿ, ಶೈಕ್ಷಣಿಕ ಉದ್ಯೋಗ ಮಾಹಿತಿ, ಸಾಧಕರ ಸಂದರ್ಶನ, ಪರವೂರ ಸುದ್ದಿ, ಜಿಲ್ಲೆ, ದೇಶ ವಿದೇಶ ಸುದ್ದಿಗಳು, ಮಕ್ಕಳ ಚಿತ್ರಗಳು, ಶಿಕ್ಷಣ, ಸಾಹಿತ್ಯ ಸಾಪ್ತಾಹಿಕ, ಕೃಷಿ, ವ್ಯಕ್ತಿತ್ವ ವಿಕಸನ ಇತ್ಯಾದಿಗಳಿಗೆ ಸಂಬಂಧಪಟ್ಟಂತೆ ವಿವಿಧ ಅನುಭವಿ ಬರಹಗಾರರ ಲೇಖನಗಳು, ಹಾಳೆತಟ್ಟೆ ಮತ್ತು ಇತರ ಕೃಷಿ ಉತ್ಪನ್ನಗಳ ಮಾರಾಟ ಮಾಹಿತಿ, ಪಾರ್ಸೆಲ್ ಸರ್ವೀಸಸ್ ಹೀಗೆ ಇನ್ನೂ ಹತ್ತು ಹಲವು ಉಪಯುಕ್ತ ಮಾಹಿತಿಗಳನ್ನು, ಸುದ್ದಿಗಳನ್ನು ಜನರಿಗೆ ತಲುಪಿಸುವಲ್ಲಿ ಸುದ್ದಿ ಪತ್ರಿಕೆ ಪ್ರಮುಖ ಪಾತ್ರ ವಹಿಸುತ್ತಿದೆ.

ಶಾಸಕರು, ಉಪವಿಭಾಗದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಎಂದು ಕಚೇರಿಯಲ್ಲಿ ಇರುತ್ತಾರೆ, ಎಂದು ಇರುವುದಿಲ್ಲ ಎಂಬ ಮಾಹಿತಿ ನೀಡುವ ಮೂಲಕ ಸುದ್ದಿ ಗ್ರಾಮೀಣ ಪ್ರದೇಶದ ಜನರಿಗೆ ಬೇಕಾದ ಮಾಹಿತಿಯನ್ನು ನೀಡುತ್ತಿದೆ. ಇದರಿಂದ ಅನಗತ್ಯವಾಗಿ ಕಚೇರಿಗೆ ಅಲೆದಾಡುವುದು ತಪ್ಪುತ್ತದೆ.

ಪರವೂರ ಸುದ್ದಿ:
  • INTERNET
  • ACCESS_NETWORK_STATE
  • ACCESS_WIFI_STATE
  • WRITE_EXTERNAL_STORAGE
  • READ_PHONE_STATE
  • READ_EXTERNAL_STORAGE
  • WAKE_LOCK
  • GET_ACCOUNTS
  • USE_CREDENTIALS